/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ
Image

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು.

ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು ನಡೆದ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಉದ್ಘಾಟನೆ ಮಾಡಿದರು.

ಈ ವೇಳೆ ಮಾತನಾಡಿದ ಶಾಸಕ ಎ.ಆರ್.ಕೃಷ್ಣಮೂರ್ತಿ ಮಹಿಳಾ ಸಬಲೀಕರಣದಿಂದ ಕುಟುಂಬದ ಸರ್ವತೋಮುಖ ಅಭಿವೃದ್ಧಿ ಸಾದ್ಯ ಎಂದರು.
ಸಿದ್ದರಾಮಯ್ಯ ಅವರ ಗ್ಯಾರೆಂಟಿ ಯೋಜನೆಗಳು ಮಹಿಳೆಯರ ಕುಟುಂಬ ನಿರ್ವಹಣೆಗೆ ಮತ್ತಷ್ಟು ಅನುಕೂಲ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿರುವ ಮಹಿಳೆಯರಿಗೆ ಹಾಗೂ ಗ್ಯಾರಂಟಿ ಅನುಷ್ಅನ ಸಮಿತಿಸನ್ಮಾನಿಸಿ ಅಭಿನಂದಿಸಿ ಗೌರವಿಸಿದರು.

ಹಾಗೂ ಸೆಸ್ಕಾಂ ಎಇಇ ಎಂ ರಾಜು ಮತ್ತು ಅವರ ಶ್ರೀಮತಿ ದೀಪರಾಜು ಅವರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ಜಿಲ್ಲಾ ಉಪಾಧ್ಯಕ್ಷ ಬಸ್ತೀಪುರ ರವಿ, ಸದಸ್ಯರು ಗ್ರೇಡ್ 2 ತಹಶಿಲ್ದಾರ್ ಕುಮಾರ್, ತಾ.ಪಂ ಸಹಾಯಕ ನಿರ್ದೇಶಕರು ಗೋಪಾಲಕೃಷ್ಣ, ಬಿಇಒ ಮಂಜುಳಾ, ಸಿಡಿಪಿಒ ಅಂಬಿಕಾ, ಉಪವಿಭಾಗ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಲೋಕೇಶ್ವರಿ, ಆಹಾರ ಇಲಾಖೆಯ ಶಿರೆಸ್ತದಾರ್ ವಿಶ್ವನಾಥ್, ಪುಢ್ ಇನ್ಸಪೆಕ್ಟರ್ ಪ್ರಸಾದ್, ಸೆಸ್ಕ್ ಎಇಇ ರಾಜು, ಮುಖಂಡ ತೋಟೇಶ್ ಹಾಗೂ ಇತರರು ಇದ್ದರು.

  • ನಿಂಪುವಾರ್ತೆ

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

ಕೊಳ್ಳೇಗಾಲ- ಸೆಸ್ಕಾಂ ಎಇಇ ಎಂ.ರಾಜು ಅವರಿಗೆ ಗ್ಯಾರಂಟಿ ಯೋಜನೆಗಳ ಸಮಿತಿ ವತಿಯಿಂದ ಸನ್ಮಾನ

ಕೊಳ್ಳೇಗಾಲ: ಮಾರ್ಚ್ ತಿಂಗಳ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿರುವ ಕೊಳ್ಳೇಗಾಲ ಸೆಸ್ಕಾಂ ಎಇಇ ಎಂ.ರಾಜು ಅವರನ್ನು ಕೊಳ್ಳೇಗಾಲ ತಾಲ್ಲೂಕು ಗ್ಯಾರೆಂಜಿ ಯೋಜನೆಗಳ ಅನುಷ್ಠಾನ…

ByByN Rajesh Mar 18, 2026

Leave a Reply

Your email address will not be published. Required fields are marked *

Scroll to Top