/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು – ಕ್ಷೇತ್ರದ ವಿವಿದೆಡೆ ಗಣೇಶ ಪ್ರತಿಷ್ಠಾಪನೆ : ಶಾಸಕ ಮಂಜುನಾಥ್ ಶುಭ ಹಾರೈಕೆ
Image

ಹನೂರು – ಕ್ಷೇತ್ರದ ವಿವಿದೆಡೆ ಗಣೇಶ ಪ್ರತಿಷ್ಠಾಪನೆ : ಶಾಸಕ ಮಂಜುನಾಥ್ ಶುಭ ಹಾರೈಕೆ

ವರದಿ :ಸಾಗರ್ ನಿಂಪು

ಹನೂರು : ಹನೂರು ಕ್ರೇತ್ರದ ವಿವಿಧೆಡೆ ಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಗಣೇಶ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡುವ ಭಕ್ತ ಮಂಡಳಿಯವರಿಗೆ ಶಾಸಕ ಎಂಆರ್ ಮಂಜುನಾಥ್ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದರು.

ಹನೂರು ತಾಲೂಕಿನ ಗ್ರಾಮಗಳಲ್ಲಿ 350ಕ್ಕೂ ಹೆಚ್ಚು ಕಡೆ ಗೌರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ

ಸಂಪ್ರದಾಯದಂತೆ ಗೌರಿ ಗಣೇಶ ಹಬ್ಬವನ್ನು ಹನೂರು ತಾಲೂಕಿನಲ್ಲಿ 350ಕ್ಕೂ ಹೆಚ್ಚು ಗೌರಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿರುವ ಭಕ್ತ ಮಂಡಳಿಯವರಿಗೆ ಶುಭಶಯ ಕೋರಿದ ಶಾಸಕರು, ಹಬ್ಬವನ್ನು ಗ್ರಾಮಗಳಲ್ಲಿ ಶಾಂತಿಯುತವಾಗಿ ಮತ್ತು ಪರಿಸರಕ್ಕೆ ಮಾರಕವಾಗಿರುವ ಗಣಪತಿ ಗಳನ್ನು ತ್ಯಜಿಸಿ ಪರಿಸರ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ಮಾಡಬೇಕು ಎಂದು ತಿಳಿಸಿದರು.

ಗೌರಿ ಗಣೇಶ ಹಬ್ಬ ಶುಭವುಂಟುಮಾಡಲಿ : ಮಳೆ ಇಲ್ಲದೆ ಕಂಗಾಲಾಗಿರುವ ರೈತನಿಗೆ ಹಾಗೂ ತಾಲೂಕಿನ ಜನತೆಗೆ ಮಳೆರಾಯನ ಶುಭ ಉಂಟಾಗಲಿ ಜೊತೆಗೆ ಗ್ರಾಮಗಳಲ್ಲಿ ಪ್ರತಿಯೊಬ್ಬರು ಗೌರಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲು ಸರ್ಕಾರದ ಮಾರ್ಗಸೂಚಿಯಂತೆ ಕೆರೆಕಟ್ಟೆಗಳಿಗೆ ಪಂಚಾಯತಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಗಣಪತಿ ವಿಸರ್ಜನೆ ಮಾಡಲು ಸ್ಥಳ ನಿಗದಿ ಮಾಡಿ ಅವಕಾಶವನ್ನು ಕಲ್ಪಿಸಲಾಗಿದ್ದು ಜನತೆ ಭಕ್ತರು ಶಾಂತಿಯುತವಾಗಿ ಹಬ್ಬ ಆಚರಿಸಿ ಡಿಜೆ ಮತ್ತು ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡದೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಿ ಎಂದರು

ಗೌರಿ ಗಣೇಶನನ್ನು ಭಕ್ತಿ ಪೂರ್ವಕವಾಗಿ ಪೂಜೆ ಸಲ್ಲಿಸಿ ಧಾರ್ಮಿಕ ಭಾವನೆಗಳೊಂದಿಗೆ ಶಾಂತಿಯುತವಾಗಿ ಹಬ್ಬವನ್ನು ಆಚರಿಸಬೇಕು ಎಂದು ತಾಲೂಕಿನ ಜನತೆಗೆ ಶಾಸಕ ಎಂ ಆರ್ ಮಂಜುನಾಥ್ ಶುಭ ಕೋರಿದರು.

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top