/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಅಜ್ಜೀಪುರ ಗ್ರಾಮ ಪಂಚಾಯತಿ ಕಚೇರಿ ಮುಂದೆ ಮುಳ್ಳು ಹಾಕಿ ಆಕ್ರೋಶ
Image

ಅಜ್ಜೀಪುರ ಗ್ರಾಮ ಪಂಚಾಯತಿ ಕಚೇರಿ ಮುಂದೆ ಮುಳ್ಳು ಹಾಕಿ ಆಕ್ರೋಶ

ಹನೂರು : ಚರಂಡಿ ಸ್ವಚ್ಛತೆಗೊಳಿಸಿಲ್ಲ ಗುಂಡಿ ಬಿದ್ದ ರಸ್ತೆಗೆ ಮಣ್ಣು ಹಾಕಿಲ್ಲ ಎಂದು ಗ್ರಾಮದ ಮನ್ನಾದೇ ಗೌಡ ಎಂಬುವರು ಗ್ರಾಮ ಪಂಚಾಯಿತಿ ಕಚೇರಿಗೆ ಮುಳ್ಳು ಹಾಕಿ ವಿನೂತನವಾಗಿ ಪ್ರತಿಭಟನೆ ಮಾಡಿದ ಘಟನೆ ಜರುಗಿದೆ.

ಹನೂರು ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಚರಂಡಿಗಳಲ್ಲಿ ಉಳು ತುಂಬಿ ಗಬ್ಬು ನಾರುತ್ತಿದೆ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ನಾಗರಿಕರು ಓಡಾಡದ ಸ್ಥಿತಿಯಲ್ಲಿ ಇರುವ ಬಗ್ಗೆ ಮತ್ತು ರಸ್ತೆಯಲ್ಲಿ ಗುಂಡಿಗಳು ಬಿದ್ದು ಹಲವರು ಗಾಯಗೊಂಡಿದ್ದು ಗುಂಡಿ ಮುಚ್ಚುವಂತೆ ಕಳೆದ ಮೂರು ತಿಂಗಳ ಹಿಂದೆ ಮನವಿ ಸಲ್ಲಿಸಿದ್ದರು

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಪಂದಿಸದೆ ಇರುವುದರಿಂದ ಬೇಸತ್ತ ಗ್ರಾಮದ ನಾಗರಿಕ ಮನ್ನಾದೇ ಗೌಡ ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿಗೆ ಮುಳ್ಳು ಬೇಲಿ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿದೆ.

ಗ್ರಾಮದಲ್ಲಿ ಚರಂಡಿ ಊಳು ತುಂಬಿತ ಕಸಕಡ್ಡಿಯಿಂದ ರಾಡಿಯನ್ನು ತೆರವುಗೊಳಿಸಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಗ್ರಾಮದ ವನ್ಯಾಕುಲ ಕ್ಷತ್ರಿಯ ಬಡಾವಣೆಯ ನಿವಾಸಿ ಮನ್ನಾದೇ ಗೌಡ ಕಳೆದ ಮೂರು ತಿಂಗಳ ಹಿಂದೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದರು ಸ್ಪಂದಿಸದೆ ಇರುವುದರಿಂದ ಬೇಸತ್ತ ನಾಗರಿಕ ಗ್ರಾಮ ಪಂಚಾಯಿತಿ ಕಚೇರಿ ಬಾಗಲಿಗೆ ಮುಳ್ಳು ಬೇಲಿ ಹಾಕಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಗ್ರಾಮ ಪಂಚಾಯಿತಿ ಕಾರ್ಯವೈಕರಿ ಬಗ್ಗೆ ಖಂಡನೆ ವ್ಯಕ್ತವಾಗಿದೆ..

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top