/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಶಿಕ್ಷಣವೇ ಸಮಾಜದ ಬಹುಮುಖ್ಯ ಸುಧಾರಣೆ : ಮುರುಡೇಶ್ವರ ಸ್ವಾಮಿ
Image

ಶಿಕ್ಷಣವೇ ಸಮಾಜದ ಬಹುಮುಖ್ಯ ಸುಧಾರಣೆ : ಮುರುಡೇಶ್ವರ ಸ್ವಾಮಿ

ಶಿಕ್ಷಣವೇ ಧರ್ಮ ಶಿಕ್ಷಣವೇ ಆಚಾರ ಶಿಕ್ಷಣವೇ ಸಮಾಜದ ಬಹು ಮುಖ್ಯ ಸುಧಾರಣೆ ಎಂದು ಸುತ್ತೂರು ಲಿಂಗೈಕ್ಯ ಶ್ರೀಗಳಾದ ರಾಜೇಂದ್ರ ಮಹಾಸ್ವಾಮಿಗಳು ಆರಂಭಿಸಿದ್ದ ಶಿಕ್ಷಣ ಕ್ರಾಂತಿಯೇ ಮಾದರಿಯಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ ಅಭಿಮತ ವ್ಯಕ್ತಪಡಿಸಿದ್ದರು….

ಹನೂರು ತಾಲೂಕಿನ ಅರ್ಜಿಪುರ ಜೆಎಸ್ಎಸ್ ಪ್ರೌಢಶಾಲೆಯ ಆವರಣದಲ್ಲಿ ನಡೆದ ಲಿಂಗೈಕ್ಯ ಜಗದ್ಗುರು ಶ್ರೀಗಳಾದ ರಾಜೇಂದ್ರ ಮಹಾಸ್ವಾಮಿಗಳ ಶತ್ತೊೂತರ ದಶಮಾನೋತ್ಸವ 110 ನೆ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಅವರು ಮಾತನಾಡಿದರು….

ಲಿಂಗೈಕ್ಯ ಶಿವರಾತ್ರಿ ಮಹಾ ರಾಜೇಂದ್ರ ಸ್ವಾಮೀಜಿಗಳು ಶಿಕ್ಷಣ ಕ್ರಾಂತಿ ಹಮ್ಮಿಕೊಳ್ಳುವ ಮೂಲಕ ಕರ್ನಾಟಕದ ಎಲ್ಲೆ ಅಲ್ಲದೆ ದೇಶಾದ್ಯಂತ ಶಿಕ್ಷಣ ಕ್ರಾಂತಿಯನ್ನೇ ಹಮ್ಮಿಕೊಳ್ಳುವ ಮೂಲಕ ಜನಸಾಮಾನ್ಯರ ಮನಸ್ಸಿನಲ್ಲಿ ಅಜರಾಮರಾಗಿ ಉಳಿಯುವಂತ ಕೆಲಸವನ್ನು ಹಮ್ಮಿಕೊಳ್ಳುವ ಮೂಲಕ ಇಂದಿನ ಯುವ ಜನತೆಗೆ ಸಮಾಜದ ದೇಶದ ಎಲ್ಲಾ ಸಮುದಾಯಗಳ ಒಳತಿಗಾಗಿ ಶಿಕ್ಷಣಕ್ರಾಂತಿಯನ್ನೇ ಮಾಡಿರುವ ಲಿಂಗೈಕ್ಯ ಶ್ರೀ ರಾಜೇಂದ್ರ ಸ್ವಾಮಿಗಳ ನೂರನೇ ಜಯಂತೋತ್ಸವ ದೇಶಾದ್ಯಂತ ಸಂಭ್ರಮ ಸಡಗರದೊಂದಿಗೆ ಹಮ್ಮಿಕೊಳ್ಳಲಾಗಿರುವುದು ನಮ್ಮ ನಿಮ್ಮೆಲ್ಲರ ಅಚ್ಚುಮೆಚ್ಚಿನ ಕಾರ್ಯಕ್ರಮ ಇದಾಗಿದೆ ಎಂದರು…
ಕಾರ್ಯಕ್ರಮದಲ್ಲಿ ಅಜ್ಜಿಪುರ ಶ್ರೀ ಮಠದ ನಂದೀಶ ಶಿವಾಚಾರ್ಯ ಸ್ವಾಮೀಜಿ ಹಾಗೂ ಮಾರ್ಟಳ್ಳಿ ಜೆಎಸ್ಎಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶಿವಕುಮಾರ್ ನುಡಿನ ಮನ ಸಲ್ಲಿಸಿದರು ಮುಖ್ಯ ಶಿಕ್ಷಕ ಜಯಪ್ಪ ಹಾಗೂ ಸಹ ಶಿಕ್ಷಕರು ಶಾಲಾ ವಿದ್ಯಾರ್ಥಿಗಳು ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…..

ವರದಿ : ನಿಂಪು ರಾಜೇಶ್

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top