/* Change button hover color to red */
button:hover,
.wp-block-button__link:hover,
input[type="submit"]:hover {
    background-color: red !important;
    color: #fff !important; /* Makes text white for contrast */
}

  • Home
  • ಜಿಲ್ಲೆ
  • ಹನೂರು : ಅದ್ದೂರಿ ಮೆರವಣಿಗೆಯೊಂದಿಗೆ ಗುಂಡಾಲ್ ಜಲಾಶಯದಲ್ಲಿ ಗಣೇಶನ ವಿಸರ್ಜನೆ
Image

ಹನೂರು : ಅದ್ದೂರಿ ಮೆರವಣಿಗೆಯೊಂದಿಗೆ ಗುಂಡಾಲ್ ಜಲಾಶಯದಲ್ಲಿ ಗಣೇಶನ ವಿಸರ್ಜನೆ

ಹನೂರು : ಹನೂರು ಪಟ್ಟಣದ ವಿನಾಯಕ ನಗರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮತ್ತು ವಾದ್ಯಮೇಳಗಳ ಝೇಂಕರದೊಂದಿಗೆಬ ಗುಂಡಾಲ್ ಜಲಾಶಯದಲ್ಲಿ ಗಣೇಶನ ವಿಸರ್ಜನೆ ಮಾಡಲಾಯಿತು.

ಹನೂರು ಪಟ್ಟಣದ ವಿನಾಯಕ ನಗರದ ಎರಡನೇ ಹಂತದ ಲೇಟ್ ಗೋವಿಂದ ನಾಯ್ಡು ಬಡಾವಣೆಯಲ್ಲಿ ಗೌರಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ಕಳೆದ ಐದು ದಿನಗಳಿಂದ ಧಾರ್ಮಿಕವಾಗಿ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮ ಸಡಗರದೊಂದಿಗೆ ಗೌರಿ ಗಣೇಶನನ್ನು ತಾಲೂಕಿನ ಗುಂಡಲ್ ಜಲಾಶಯದಲ್ಲಿ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ವಿಸರ್ಜನೆ ಮಾಡಲಾಯಿತು…

ಪ್ರಸಾದ ವಿನಿಯೋಗ : ಗೌರಿ ಗಣೇಶನನ್ನು ಗುಂಡಲ್ ಜಲಾಶಯದಲ್ಲಿ ವಿಸರ್ಜನೆ ಮಾಡಿ ನೆರೆದಿದ್ದ ಗಣೇಶನ ಭಕ್ತರಿಗೂ ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿತ್ತು ಇದೇ ಸಂದರ್ಭದಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು. . . .

ವರದಿ : ನಿಂಪು ರಾಜೇಶ್.

Releated Posts

ಕೊಳ್ಳೇಗಾಲ ಭೀಮನಗರದ ಮೈಸೂರಿನಲ್ಲಿ ಇರುವ ಗುಪ್ತಚರ ಎಎಸ್ಐ ಶಿವಕುಮಾರ್ ಗೆ ಮುಖ್ಯಮಂತ್ರಿ ಗಳ ಚಿನ್ನದ ಪದಕ

ಕೊಳ್ಳೇಗಾಲ/ ಮೈಸೂರು : ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಹಾಲಿ ಮೈಸೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಶಿವಕುಮಾರ್ ಅವರು ಮುಖ್ಯಮಂತ್ರಿ ಗಳ ಪದಕ…

ByByN Rajesh Apr 3, 2026

ಕೊಳ್ಳೇಗಾಲ : ಮಹಿಳಾ ಸಬಲೀಕರಣದಿಂದ ಕುಟುಂಬದ ಅಭಿವೃದ್ಧಿ – ಶಾಸಕ ಎ.ಆರ್. ಕೃಷ್ಣಮೂರ್ತಿ

ಕೊಳ್ಳೇಗಾಲ. ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿದ್ದರು. ಪಟ್ಟಣದ ವೆಂಕಟೇಶ್ವರ ಮಹಲ್ ನಲ್ಲಿ ಇಂದು…

ByByN Rajesh Apr 1, 2026

ನಿವೃತ್ತಿಯಾದ ಸೆಸ್ಕಾಂ ಎಇಇ ಎಂ ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಿವೃತ್ತಿಯಾದ ಸೆಸ್ಕ್ ಎಇಇ ಎಂ.ರಾಜುಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಕೊಳ್ಳೇಗಾಲ : ಸೇವೆಯಿಂದ ನಿವೃತ್ತಿ ಹೊಂದಿದ ಕೊಳ್ಳೇಗಾಲ ಸೆಸ್ಕಾಂ ಉಪವಿಭಾಗದ ಎಇಇ ಎಂ.ರಾಜು ಅವರಿಗೆ…

ByByN Rajesh Mar 31, 2026

Leave a Reply

Your email address will not be published. Required fields are marked *

Scroll to Top